ಹೊಸದಿಲ್ಲಿ: ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳಲು ಎರಡು ವರ್ಷಗಳು ಬಾಕಿಯಿರುವಂತೆಯೇ ಅಧಿಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅವರು ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ ಎಂದು ಪ್ರಶಂಸಿಸಿದ್ದಾರೆ.
‘ಬಿಎಸ್ವೈಗೆ ಪಕ್ಷದ ಮೇಲಿನ ಬದ್ಧತೆ ಅವರ್ಣನೀಯ. ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಬಣ್ಣಿಸಲು ಶಬ್ದಗಳಿಲ್ಲ. ದಶಕಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನ ಕಟ್ಟಿದರು. ಯಡಿಯೂರಪ್ಪ ಪಕ್ಷ ಕಟ್ಟಿದ್ದು ಸ್ಮರಣೀಯ ಕೊಡುಗೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ
.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…