ದಾವಣಗೆರೆ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿ ಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರವಾಗಿ ಮಾತನಾಡಿ ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಬೇರೆಯವರಿಗೆ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಪುತ್ರನ ಬದಲು ಕಾರ್ಯಕರ್ತರಿಗೆ BSY ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಜಮೀರ್ ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…