Featured

ಬಿ.ಎಸ್.ವೈ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಅನರ್ಹ ಶಾಸಕರು -Vishwanews24

ಬೆಂಗಳೂರು : ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸಮ್ಮುಖದಲ್ಲಿ ಎಲ್ಲಾ ಅನರ್ಹರು ಕಮಲ ಪಾಳೆಯ ಸೇರಿದರು.  ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ನಾಯಕರು ಸ್ವಾಗತಿಸಿದರು. ಈ ಸಂದರ್ಭಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್​ ಕೂಡ ಸಾಕ್ಷಿಯಾದರು.

ಐಎಂಎ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೋಷನ್​ ಬೇಗ್​ ಸೇರ್ಪಡೆಗೆ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅವರು ಪಕ್ಷಕ್ಕೆ ಸೇರ್ಪಡನೆಯಾಗಿಲ್ಲ

ಭೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್.ಸುಧಾಕರ್, ಶಿವರಾಜ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್. ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

38 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago