Featured

ಬಿ.ಎಸ್.ವೈ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಅನರ್ಹ ಶಾಸಕರು -Vishwanews24

ಬೆಂಗಳೂರು : ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸಮ್ಮುಖದಲ್ಲಿ ಎಲ್ಲಾ ಅನರ್ಹರು ಕಮಲ ಪಾಳೆಯ ಸೇರಿದರು.  ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ನಾಯಕರು ಸ್ವಾಗತಿಸಿದರು. ಈ ಸಂದರ್ಭಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್​ ಕೂಡ ಸಾಕ್ಷಿಯಾದರು.

ಐಎಂಎ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೋಷನ್​ ಬೇಗ್​ ಸೇರ್ಪಡೆಗೆ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅವರು ಪಕ್ಷಕ್ಕೆ ಸೇರ್ಪಡನೆಯಾಗಿಲ್ಲ

ಭೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್.ಸುಧಾಕರ್, ಶಿವರಾಜ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್. ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

21 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago