ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.
ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24
ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ: ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು , ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾö್ಯಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ ೧.೨೦ ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…