ಕಾಪು: ಪುರಸಭಾ ಚುನಾವಣೆಯಲ್ಲಿ ಬೀಡುಬದಿ ವಾರ್ಡಿಗೆ ಪಕ್ಷೇತರ ಅಭ್ಯರ್ಥಿಯಾಗಿ ಮುನ್ನಾ ಯಾನೇ ಶಿವಾನಂದ ಪೂಜಾರಿಯವರು ಬುಧವಾರ ಬೆಳಗ್ಗೆ 10.30 ಕ್ಕೆ ಅಭಿಮಾನಿಗಳೊಂದಿಗೆ ಸಾಗಿ ಚುನಾವಣೆ ಸ್ಪರ್ಧಿಸಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆಂದು ಮೂಲಗಳು ತಿಳಿಸಿದೆ.
ಕಳೆದ ಹಲವಾರು ವರುಷಗಳಿಂದ ಹಿಂದೂ ಪರ ಸಂಘಟನೆಗಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಶಿವಾನಂದ ಈ ಭಾರಿ ಬಿಜೆಪಿ ಪಕ್ಷದಿಂದ ಸ್ಪರ್ದಿಸಲು ಉತ್ಸುಕರಾಗಿದ್ದರು ಆದರೇ ಪಕ್ಷ ಹಳೆಮುಖಗಳಿಗೆ ಅವಕಾಶ ನೀಡಿದೆ ಇದರಿಂದ ಮುನ್ನಾ ಯಾನೆ ಶಿವಾನಂದಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಲಿದ್ದಾರೆ.\
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…