Featured

ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಮೇಷ: ಸಾಲ ತೀರಿಸುವ ಅವಕಾಶಗಳು, ಬುದ್ಧಿ ಚಂಚಲತೆ, ನರ ದೌರ್ಬಲ್ಯ, ಭಾವನಾತ್ಮಕ ಸೋಲು, ಪಾಲುದಾರಿಕೆಯಲ್ಲಿ ನಷ್ಟ.

ವೃಷಭ: ಆರ್ಥಿಕವಾಗಿ ಪ್ರಗತಿ ಮತ್ತು ಏಳಿಗೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಹಿನ್ನಡೆ, ಬಂಧು ಬಾಂಧವರಿಂದ ಸಹಕಾರ.

ಮಿಥುನ: ವ್ಯವಹಾರದಲ್ಲಿ ಬೆಳವಣಿಗೆ, ತಾಯಿಯಿಂದ ಆರ್ಥಿಕವಾಗಿ ಅನುಕೂಲ, ಮಾನಸಿಕ ಒತ್ತಡ, ಮಕ್ಕಳಿಗೋಸ್ಕರವಾಗಿ ಖರ್ಚು.

ಕಟಕ: ಕುಟುಂಬಕ್ಕಾಗಿ ಖರ್ಚು, ದೂರ ಪ್ರಯಾಣದ ಯೋಚನೆ, ಸ್ಥಿರಾಸ್ತಿಯಿಂದ ನಷ್ಟ, ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ.

ಸಿಂಹ: ಆರ್ಥಿಕವಾಗಿ ಉತ್ತಮ ಬೆಳವಣಿಗೆ, ಕುಟುಂಬದಿಂದ ಉತ್ತಮ ಸಹಕಾರ, ಕೃಷಿ ವ್ಯವಹಾರಗಳಿಗೆ ಖರ್ಚು, ಪ್ರಯಾಣದಲ್ಲಿ ವಿಘ್ನ, ಆರೋಗ್ಯದಲ್ಲಿ ಏರುಪೇರು.

ಕನ್ಯಾ: ಲಾಭ ಮತ್ತು ಖರ್ಚು ಸಮ ಪ್ರಮಾಣ, ಕುಟುಂಬ ಕೋಸ್ಕರವಾಗಿ ಖರ್ಚು, ಸ್ನೇಹಿತರಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ.

ತುಲಾ: ಆಕಸ್ಮಿಕ ಲಾಭ, ಸಮಸ್ಯೆಗೆ ಸಿಲುಕುವಿರಿ, ಉದ್ಯೋಗ ಪ್ರಗತಿಗಾಗಿ ಖರ್ಚು, ತಂದೆಯಿಂದ ಸಹಕಾರ, ಪ್ರಯಾಣದಿಂದ ಅನುಕೂಲ.

ವೃಶ್ಚಿಕ: ಆಕಸ್ಮಿಕವಾಗಿ ಲಾಭ ಮತ್ತು ಯೋಗ ಫಲಗಳು, ತಂದೆಯಿಂದ ಮತ್ತು ನೆರೆಹೊರೆವರಿಂದ ಸಹಕಾರ, ಮಾನಸಿಕ ಒತ್ತಡ, ಬುದ್ಧಿ ಚಂಚಲತೆ, ಕೆಲಸ ಕಾರ್ಯಗಳಲ್ಲಿ ನಿಧಾನ ಪ್ರಗತಿ.

ಧನಸ್ಸು: ಉದ್ಯೋಗ ಬದಲಾವಣೆ, ಮಾನಸಿಕ ತೊಳಲಾಟ, ಅನಿರೀಕ್ಷಿತವಾಗಿ ಅವಕಾಶ ಮತ್ತು ಲಾಭ, ಸರ್ಕಾರಿ ಅಧಿಕಾರಿಗಳಿಗೆ ಉತ್ತಮ, ಆರೋಗ್ಯ ಸಮಸ್ಯೆ ಕಾಡುವುದು.

ಮಕರ: ಸಾಲದ ಚಿಂತೆ, ದಾಂಪತ್ಯ ಕಲಹ, ಮಾನಸಿಕ ಗೊಂದಲ, ಉದ್ಯೋಗದಲ್ಲಿ ನಿರಾಸಕ್ತಿ, ಬುದ್ಧಿವಂತಿಕೆಯಿಂದ ಅನುಕೂಲ.

ಕುಂಭ: ಮಕ್ಕಳಿಂದ ಯೋಗ ಫಲ, ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಸಾಲಗಾರರಿಂದ ಅಪನಿಂದನೆಗೆ ಒಳಗಾಗುವಿರಿ, ಭವಿಷ್ಯದ ಚಿಂತೆ, ಧೈರ್ಯದಿಂದ ಕಾರ್ಯಜಯ.

ಮೀನ: ಪ್ರೀತಿ ಪ್ರೇಮದ ಪ್ರಸ್ತಾವನೆಗಳಲ್ಲಿ ಸೋಲು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ, ಸ್ಥಿರಾಸ್ತಿ ಮೇಲೆ ಸಾಲ ಪಡೆಯುವ ಆಲೋಚನೆ, ಆರೋಗ್ಯ ವ್ಯತ್ಯಾಸದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

26 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

41 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

46 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

53 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago