Featured

ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಮೇಷ: ಸಾಲ ತೀರಿಸುವ ಅವಕಾಶಗಳು, ಬುದ್ಧಿ ಚಂಚಲತೆ, ನರ ದೌರ್ಬಲ್ಯ, ಭಾವನಾತ್ಮಕ ಸೋಲು, ಪಾಲುದಾರಿಕೆಯಲ್ಲಿ ನಷ್ಟ.

ವೃಷಭ: ಆರ್ಥಿಕವಾಗಿ ಪ್ರಗತಿ ಮತ್ತು ಏಳಿಗೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಹಿನ್ನಡೆ, ಬಂಧು ಬಾಂಧವರಿಂದ ಸಹಕಾರ.

ಮಿಥುನ: ವ್ಯವಹಾರದಲ್ಲಿ ಬೆಳವಣಿಗೆ, ತಾಯಿಯಿಂದ ಆರ್ಥಿಕವಾಗಿ ಅನುಕೂಲ, ಮಾನಸಿಕ ಒತ್ತಡ, ಮಕ್ಕಳಿಗೋಸ್ಕರವಾಗಿ ಖರ್ಚು.

ಕಟಕ: ಕುಟುಂಬಕ್ಕಾಗಿ ಖರ್ಚು, ದೂರ ಪ್ರಯಾಣದ ಯೋಚನೆ, ಸ್ಥಿರಾಸ್ತಿಯಿಂದ ನಷ್ಟ, ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ.

ಸಿಂಹ: ಆರ್ಥಿಕವಾಗಿ ಉತ್ತಮ ಬೆಳವಣಿಗೆ, ಕುಟುಂಬದಿಂದ ಉತ್ತಮ ಸಹಕಾರ, ಕೃಷಿ ವ್ಯವಹಾರಗಳಿಗೆ ಖರ್ಚು, ಪ್ರಯಾಣದಲ್ಲಿ ವಿಘ್ನ, ಆರೋಗ್ಯದಲ್ಲಿ ಏರುಪೇರು.

ಕನ್ಯಾ: ಲಾಭ ಮತ್ತು ಖರ್ಚು ಸಮ ಪ್ರಮಾಣ, ಕುಟುಂಬ ಕೋಸ್ಕರವಾಗಿ ಖರ್ಚು, ಸ್ನೇಹಿತರಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ.

ತುಲಾ: ಆಕಸ್ಮಿಕ ಲಾಭ, ಸಮಸ್ಯೆಗೆ ಸಿಲುಕುವಿರಿ, ಉದ್ಯೋಗ ಪ್ರಗತಿಗಾಗಿ ಖರ್ಚು, ತಂದೆಯಿಂದ ಸಹಕಾರ, ಪ್ರಯಾಣದಿಂದ ಅನುಕೂಲ.

ವೃಶ್ಚಿಕ: ಆಕಸ್ಮಿಕವಾಗಿ ಲಾಭ ಮತ್ತು ಯೋಗ ಫಲಗಳು, ತಂದೆಯಿಂದ ಮತ್ತು ನೆರೆಹೊರೆವರಿಂದ ಸಹಕಾರ, ಮಾನಸಿಕ ಒತ್ತಡ, ಬುದ್ಧಿ ಚಂಚಲತೆ, ಕೆಲಸ ಕಾರ್ಯಗಳಲ್ಲಿ ನಿಧಾನ ಪ್ರಗತಿ.

ಧನಸ್ಸು: ಉದ್ಯೋಗ ಬದಲಾವಣೆ, ಮಾನಸಿಕ ತೊಳಲಾಟ, ಅನಿರೀಕ್ಷಿತವಾಗಿ ಅವಕಾಶ ಮತ್ತು ಲಾಭ, ಸರ್ಕಾರಿ ಅಧಿಕಾರಿಗಳಿಗೆ ಉತ್ತಮ, ಆರೋಗ್ಯ ಸಮಸ್ಯೆ ಕಾಡುವುದು.

ಮಕರ: ಸಾಲದ ಚಿಂತೆ, ದಾಂಪತ್ಯ ಕಲಹ, ಮಾನಸಿಕ ಗೊಂದಲ, ಉದ್ಯೋಗದಲ್ಲಿ ನಿರಾಸಕ್ತಿ, ಬುದ್ಧಿವಂತಿಕೆಯಿಂದ ಅನುಕೂಲ.

ಕುಂಭ: ಮಕ್ಕಳಿಂದ ಯೋಗ ಫಲ, ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಸಾಲಗಾರರಿಂದ ಅಪನಿಂದನೆಗೆ ಒಳಗಾಗುವಿರಿ, ಭವಿಷ್ಯದ ಚಿಂತೆ, ಧೈರ್ಯದಿಂದ ಕಾರ್ಯಜಯ.

ಮೀನ: ಪ್ರೀತಿ ಪ್ರೇಮದ ಪ್ರಸ್ತಾವನೆಗಳಲ್ಲಿ ಸೋಲು, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ, ಸ್ಥಿರಾಸ್ತಿ ಮೇಲೆ ಸಾಲ ಪಡೆಯುವ ಆಲೋಚನೆ, ಆರೋಗ್ಯ ವ್ಯತ್ಯಾಸದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago