ಮೇಷ: ಶಸ್ತ್ರ ವೈದ್ಯರಿಗೆ ಶುಭ, ಅವಕಾಶಗಳನ್ನು ಒಪ್ಪಿಕೊಳ್ಳುವುದು ಸೂಕ್ತ, ಹಣಕಾಸಿನ ಕೊರತೆ ಇರುವುದಿಲ್ಲ.
ವೃಷಭ: ರಾಜಕೀಯ ವರ್ಗದವರಿಗೆ ಶುಭ, ಕೃಷಿಕರಿಗೆ ಶುಭ, ದಿನಸಿ ವ್ಯಾಪಾರಸ್ಥರಿಗೆ ಲಾಭ.
ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು.
ಕರ್ಕಾಟಕ: ನೌಕರರಿಗೆ ವರ್ಗಾವಣೆ, ಹಣ್ಣು ತರಕಾರಿ ವ್ಯಾಪಾರಸ್ಥರಿಗೆ ಲಾಭ, ಆರ್ಥಿಕ ಸಂಕಷ್ಟ.
ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.
ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.
ತುಲಾ: ಕೆಲಸದಲ್ಲಿ ಬಡ್ತಿ, ಮಾತೃ ವರ್ಗದವರಿಂದ ಸಹಾಯ ಆಕಸ್ಮಿಕ ಧನಲಾಭ.
ವೃಶ್ಚಿಕ: ಹಣ ವ್ಯಯ, ಮನಸ್ಸಿನಲ್ಲಿ ಅಸ್ವಸ್ಥತೆ, ಅನಾವಶ್ಯಕ ವಾಗ್ವಾದ.
ಧನುಸ್ಸು: ಸ್ಥಿರವಾದ ಮನಸ್ಸು, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಬುದ್ಧಿವಂತಿಕೆಯಿಂದ ವ್ಯವಹರಿಸಿ.
ಮಕರ: ಮಂಡಿ ನೋವಿನ ಸಮಸ್ಯೆ, ಅಧಿಕ ಕೆಲಸದೊತ್ತಡ, ವ್ಯಾಪಾರಿಗಳಿಗೆ ಚಿಂತೆ.
ಕುಂಭ: ತಂದೆಯ ಆರೋಗ್ಯದಲ್ಲಿ ಏರುಪೇರು, ಪತ್ನಿಯೊಂದಿಗೆ ವಾಗ್ವಾದ, ದುಡುಕಿನ ನಿರ್ಧಾರದಿಂದ ಹಾನಿ.
ಮೀನ: ಆರೋಗ್ಯದಲ್ಲಿ ತೊಂದರೆ, ಮನಸ್ಸಿನಲ್ಲಿ ಹೆದರಿಕೆ, ಮಾತಿನಲ್ಲಿ ನಿಯಂತ್ರಣವಿರಲಿ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…