Featured

ಬುದ್ಧಿವಂತಿಕೆಯಿಂದ ವ್ಯವಹರಿಸಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಬುದ್ಧಿವಂತಿಕೆಯಿಂದ ವ್ಯವಹರಿಸಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಶಸ್ತ್ರ ವೈದ್ಯರಿಗೆ ಶುಭ, ಅವಕಾಶಗಳನ್ನು ಒಪ್ಪಿಕೊಳ್ಳುವುದು ಸೂಕ್ತ, ಹಣಕಾಸಿನ ಕೊರತೆ ಇರುವುದಿಲ್ಲ.

ವೃಷಭ: ರಾಜಕೀಯ ವರ್ಗದವರಿಗೆ ಶುಭ, ಕೃಷಿಕರಿಗೆ ಶುಭ, ದಿನಸಿ ವ್ಯಾಪಾರಸ್ಥರಿಗೆ ಲಾಭ.

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು.

ಕರ್ಕಾಟಕ: ನೌಕರರಿಗೆ ವರ್ಗಾವಣೆ, ಹಣ್ಣು ತರಕಾರಿ ವ್ಯಾಪಾರಸ್ಥರಿಗೆ ಲಾಭ, ಆರ್ಥಿಕ ಸಂಕಷ್ಟ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಮಾತೃ ವರ್ಗದವರಿಂದ ಸಹಾಯ ಆಕಸ್ಮಿಕ ಧನಲಾಭ.

ವೃಶ್ಚಿಕ: ಹಣ ವ್ಯಯ, ಮನಸ್ಸಿನಲ್ಲಿ ಅಸ್ವಸ್ಥತೆ, ಅನಾವಶ್ಯಕ ವಾಗ್ವಾದ.

ಧನುಸ್ಸು: ಸ್ಥಿರವಾದ ಮನಸ್ಸು, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಬುದ್ಧಿವಂತಿಕೆಯಿಂದ ವ್ಯವಹರಿಸಿ.

ಮಕರ: ಮಂಡಿ ನೋವಿನ ಸಮಸ್ಯೆ, ಅಧಿಕ ಕೆಲಸದೊತ್ತಡ, ವ್ಯಾಪಾರಿಗಳಿಗೆ ಚಿಂತೆ.

ಕುಂಭ: ತಂದೆಯ ಆರೋಗ್ಯದಲ್ಲಿ ಏರುಪೇರು, ಪತ್ನಿಯೊಂದಿಗೆ ವಾಗ್ವಾದ, ದುಡುಕಿನ ನಿರ್ಧಾರದಿಂದ ಹಾನಿ.

ಮೀನ: ಆರೋಗ್ಯದಲ್ಲಿ ತೊಂದರೆ, ಮನಸ್ಸಿನಲ್ಲಿ ಹೆದರಿಕೆ, ಮಾತಿನಲ್ಲಿ ನಿಯಂತ್ರಣವಿರಲಿ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago