ಬುಧವಾರದ ರಾಶಿ ಭವಿಷ್ಯ-ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಸಂತಸ, ಕುಟುಂಬ ಸೌಖ್ಯ,

ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಚಿನ್ನಾಭರಣ ಖರೀದಿಗೆ ಮನಸ್ಸು, ಬಂಧು-ಮಿತ್ರರ ಭೇಟಿ, ಪುಣ್ಯಕ್ಷೇತ್ರ ದರ್ಶನ, ಶುಭ ಫಲ ಯೋಗ.

ಕಟಕ: ಗೃಹ-ಸ್ಥಳ ಬದಲಾವಣೆಗೆ ಯೋಚನೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಹಣ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ದೂರ ಪ್ರಯಾಣಕ್ಕೆ ಮನಸ್ಸು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಸಿಂಹ: ಹಣಕಾಸು ಸಮಸ್ಯೆ ನಿವಾರಣೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಅನುಕೂಲ, ಮಾನಸಿಕ ನೆಮ್ಮದಿ, ಋಣ, ರೋಗ ಬಾಧೆ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲ, ಮಹಿಳೆಯರಿಗೆ ವಸ್ತ್ರಾಭರಣ ಯೋಗ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಶುಭ ಫಲ ಯೋಗ.

ತುಲಾ: ಇಲ್ಲ ಸಲ್ಲದ ಅಪವಾದ, ನಿಂದನೆ, ಸ್ತ್ರೀ ವಿಚಾರದಲ್ಲಿ ಮನಃಸ್ತಾಪ, ಅಧಿಕವಾದ ಸಿಟ್ಟು, ಹಿತ ಶತ್ರುಗಳಿಂದ ಕುತಂತ್ರ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಮೋಸ, ನಂಬಿಕಸ್ಥರಿಂದ ದ್ರೋಹ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.

ಧನಸ್ಸು: ಕೃಷಿಯಲ್ಲಿ ಲಾಭ, ಅಲ್ಪ ಕಾರ್ಯ ಸಿದ್ಧಿ, ಋಣ ಬಾಧೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ.

ಮಕರ: ದುಶ್ಚಟಗಳಿಗೆ ಹಣವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಕುಂಭ: ಮನೆಯಲ್ಲಿ ಸಂತಸ, ಇಷ್ಟವಾದ ವಸ್ತುಗಳ ಖರೀದಿ, ಋಣ ವಿಮೋಚನೆ, ಕೆಟ್ಟ ಶಬ್ಧಗಳಿಂದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ಮೀನ: ದುಷ್ಟರಿಂದ ದೂರವಿರಿ, ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರೊಂದಿಗೆ ಕಲಹ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

19 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

21 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago