ಮೇಷ: ಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಸಂತಸ, ಕುಟುಂಬ ಸೌಖ್ಯ,
ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ.
ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಚಿನ್ನಾಭರಣ ಖರೀದಿಗೆ ಮನಸ್ಸು, ಬಂಧು-ಮಿತ್ರರ ಭೇಟಿ, ಪುಣ್ಯಕ್ಷೇತ್ರ ದರ್ಶನ, ಶುಭ ಫಲ ಯೋಗ.
ಕಟಕ: ಗೃಹ-ಸ್ಥಳ ಬದಲಾವಣೆಗೆ ಯೋಚನೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಹಣ ಖರ್ಚು, ರಿಯಲ್ ಎಸ್ಟೇಟ್ನವರಿಗೆ ನಷ್ಟ, ದೂರ ಪ್ರಯಾಣಕ್ಕೆ ಮನಸ್ಸು.
ಸಿಂಹ: ಹಣಕಾಸು ಸಮಸ್ಯೆ ನಿವಾರಣೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಅನುಕೂಲ, ಮಾನಸಿಕ ನೆಮ್ಮದಿ, ಋಣ, ರೋಗ ಬಾಧೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲ, ಮಹಿಳೆಯರಿಗೆ ವಸ್ತ್ರಾಭರಣ ಯೋಗ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಶುಭ ಫಲ ಯೋಗ.
ತುಲಾ: ಇಲ್ಲ ಸಲ್ಲದ ಅಪವಾದ, ನಿಂದನೆ, ಸ್ತ್ರೀ ವಿಚಾರದಲ್ಲಿ ಮನಃಸ್ತಾಪ, ಅಧಿಕವಾದ ಸಿಟ್ಟು, ಹಿತ ಶತ್ರುಗಳಿಂದ ಕುತಂತ್ರ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.
ವೃಶ್ಚಿಕ: ಹಣಕಾಸು ವಿಚಾರದಲ್ಲಿ ಮೋಸ, ನಂಬಿಕಸ್ಥರಿಂದ ದ್ರೋಹ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.
ಧನಸ್ಸು: ಕೃಷಿಯಲ್ಲಿ ಲಾಭ, ಅಲ್ಪ ಕಾರ್ಯ ಸಿದ್ಧಿ, ಋಣ ಬಾಧೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ.
ಮಕರ: ದುಶ್ಚಟಗಳಿಗೆ ಹಣವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕುಂಭ: ಮನೆಯಲ್ಲಿ ಸಂತಸ, ಇಷ್ಟವಾದ ವಸ್ತುಗಳ ಖರೀದಿ, ಋಣ ವಿಮೋಚನೆ, ಕೆಟ್ಟ ಶಬ್ಧಗಳಿಂದ ನಿಂದನೆ, ಆರೋಗ್ಯದಲ್ಲಿ ಏರುಪೇರು.
ಮೀನ: ದುಷ್ಟರಿಂದ ದೂರವಿರಿ, ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರೊಂದಿಗೆ ಕಲಹ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ.
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್…