ಬುಧವಾರದ ರಾಶಿ ಭವಿಷ್ಯ-ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ, ದಾಂಪತ್ಯದಲ್ಲಿ ಸಂತಸ, ಕುಟುಂಬ ಸೌಖ್ಯ,

ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಮಿಥುನ: ಕೆಲಸ ಕಾರ್ಯಗಳಲ್ಲಿ ಜಯ, ಚಿನ್ನಾಭರಣ ಖರೀದಿಗೆ ಮನಸ್ಸು, ಬಂಧು-ಮಿತ್ರರ ಭೇಟಿ, ಪುಣ್ಯಕ್ಷೇತ್ರ ದರ್ಶನ, ಶುಭ ಫಲ ಯೋಗ.

ಕಟಕ: ಗೃಹ-ಸ್ಥಳ ಬದಲಾವಣೆಗೆ ಯೋಚನೆ, ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಹಣ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ದೂರ ಪ್ರಯಾಣಕ್ಕೆ ಮನಸ್ಸು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಸಿಂಹ: ಹಣಕಾಸು ಸಮಸ್ಯೆ ನಿವಾರಣೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಅನುಕೂಲ, ಮಾನಸಿಕ ನೆಮ್ಮದಿ, ಋಣ, ರೋಗ ಬಾಧೆ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲ, ಮಹಿಳೆಯರಿಗೆ ವಸ್ತ್ರಾಭರಣ ಯೋಗ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಶುಭ ಫಲ ಯೋಗ.

ತುಲಾ: ಇಲ್ಲ ಸಲ್ಲದ ಅಪವಾದ, ನಿಂದನೆ, ಸ್ತ್ರೀ ವಿಚಾರದಲ್ಲಿ ಮನಃಸ್ತಾಪ, ಅಧಿಕವಾದ ಸಿಟ್ಟು, ಹಿತ ಶತ್ರುಗಳಿಂದ ಕುತಂತ್ರ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಮೋಸ, ನಂಬಿಕಸ್ಥರಿಂದ ದ್ರೋಹ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.

ಧನಸ್ಸು: ಕೃಷಿಯಲ್ಲಿ ಲಾಭ, ಅಲ್ಪ ಕಾರ್ಯ ಸಿದ್ಧಿ, ಋಣ ಬಾಧೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ.

ಮಕರ: ದುಶ್ಚಟಗಳಿಗೆ ಹಣವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

ಕುಂಭ: ಮನೆಯಲ್ಲಿ ಸಂತಸ, ಇಷ್ಟವಾದ ವಸ್ತುಗಳ ಖರೀದಿ, ಋಣ ವಿಮೋಚನೆ, ಕೆಟ್ಟ ಶಬ್ಧಗಳಿಂದ ನಿಂದನೆ, ಆರೋಗ್ಯದಲ್ಲಿ ಏರುಪೇರು.

ಮೀನ: ದುಷ್ಟರಿಂದ ದೂರವಿರಿ, ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರೊಂದಿಗೆ ಕಲಹ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

 

Vishwa News 24

Recent Posts

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

25 minutes ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

39 minutes ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

56 minutes ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

1 hour ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

1 hour ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

2 hours ago