ತುಮಕೂರು: ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಬುರ್ಖಾ ತೊಡುವುದು ನಮ್ಮ ಸಂಸ್ಕೃತಿಯಲ್ಲ ಎಂದಿರುವ ಸೊಗಡು ಶಿವಣ್ಣ, ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ಹೆಣ್ಣುಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಸಮಾನ ನಾಗರೀಕರ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯ ಮಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವವರೂ ತಾಲಿಬಾನಿಗಳು, ಅವರೊಂದಿಗಿನ ಸಂಬಂಧವನ್ನೂ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿರುವ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…