ತುಮಕೂರು: ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಬುರ್ಖಾ ತೊಡುವುದು ನಮ್ಮ ಸಂಸ್ಕೃತಿಯಲ್ಲ ಎಂದಿರುವ ಸೊಗಡು ಶಿವಣ್ಣ, ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ಹೆಣ್ಣುಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಸಮಾನ ನಾಗರೀಕರ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯ ಮಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವವರೂ ತಾಲಿಬಾನಿಗಳು, ಅವರೊಂದಿಗಿನ ಸಂಬಂಧವನ್ನೂ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿರುವ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…