ತುಮಕೂರು: ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಬುರ್ಖಾ ತೊಡುವುದು ನಮ್ಮ ಸಂಸ್ಕೃತಿಯಲ್ಲ ಎಂದಿರುವ ಸೊಗಡು ಶಿವಣ್ಣ, ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ಹೆಣ್ಣುಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಸಮಾನ ನಾಗರೀಕರ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯ ಮಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವವರೂ ತಾಲಿಬಾನಿಗಳು, ಅವರೊಂದಿಗಿನ ಸಂಬಂಧವನ್ನೂ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿರುವ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…