ಬಲಿಯಾ, : “ತ್ರಿವಳಿ ತಲಾಖ್ನಿಂದ ಮುಸ್ಲಿಂ ಮಹಿಳೆಯರನ್ನು ದೂರ ಮಾಡಿದ್ದಾಯಿತು. ಮುಂದಿನ ದಿನಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಧರಿಸುವುದರಿಂದ ಮುಕ್ತಿ ನೀಡಲಾಗುವುದು” ಎಂದು ಉತ್ತರಪ್ರದೇಶದ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿದ್ದಾರೆ.
ಬಲಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬುರ್ಖಾ ಧರಿಸುವುದು ದುಷ್ಟಪದ್ದತಿ. ತ್ರಿವಳಿ ತಲಾಖ್ ಅನ್ನು ನಿರ್ಮೂಲನೆ ಮಾಡಿದಂತೆ ಈ ದುಷ್ಟ ಪದ್ದತಿಯಿಂದಲೂ ಕೂಡಾ ಮಹಿಳೆಯರಿಗೆ ಮುಕ್ತಿ ನೀಡಲಾಗುವುದು. ಅನೇಕ ಮುಸ್ಲಿಂ ರಾಷ್ಟ್ರಗಳು ಇದನ್ನು ನಿಷೇಧಿಸಿವೆ. ಈ ದೇಶದಲ್ಲೂ ಕೂಡಾ ಬುರ್ಖಾವನ್ನು ನಿಷೇಧಿಸಬೇಕು” ಎಂದಿದ್ದಾರೆ.
ಇದನ್ನೂ ಓದಿ : ಬ್ಯಾಂಕ್ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24
“ಬಲಿಯಾದ ಮಸೀದಿಗಳಲ್ಲಿ ದೊಡ್ಡದಾಗಿ ಧ್ವನಿವರ್ಧಕ ಬಳಸುತ್ತಿರುವದರಿಂದ ಹತ್ತಿರದ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುವುದಲ್ಲದೇ, ಯೋಗಾಭ್ಯಾಸ, ಧ್ಯಾನ, ಮುಂತಾದ ಚಟುವಟಿಕೆಗಳನ್ನು ಮಾಡುವಾಗ ತೊಂದರೆಯಾಗುತ್ತದೆ” ಎಂದು ಆರೋಪಿಸಿದ್ದಾರೆ.
“ಈ ಪ್ರದೇಶದ ಜನರು ತೀವ್ರ ಶಬ್ದ ಮಾಲಿನ್ಯ ಎದುರಿಸುತ್ತಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಕೂಡಾ ತೊಂದರೆಯಾಗುತ್ತದೆ. ಮಕ್ಕಳು, ಹಿರಿಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…