Featured

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ನವದೆಹಲಿ: ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ:

ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು.
‘ಕೋವ್ಯಾಕ್ಸಿನ್’ ಲಸಿಕೆ ವಿತರಣೆ
15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿವರು ‘ಕೋ-ವಿನ್’ ಮೂಲಕ ನೋಂದಾಯಿಸಬಹುದು. ಲಸಿಕೆ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಬಹುದು.
ಹುಟ್ಟಿದ ವರ್ಷ 2007 ಅಥವಾ ಅದಕ್ಕಿಂತ ಮೊದಲಿನವರು ಅರ್ಹರು.

ಆರೋಗ್ಯ, ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಮಾರ್ಗಸೂಚಿ

ಜ.10ರಿಂದ ಮುನ್ನೆಚ್ಚೆರಿಕೆ ಡೋಸ್ ನೀಡಲಾಗುವುದು.
ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ನಡುವಣ ಅಂತರ 9 ತಿಂಗಳು ಅಥವಾ 39 ವಾರ.
ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ.10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು.
ಈಗಾಗಲೇ ಅಸ್ತಿತ್ವದಲ್ಲಿರುವ ಕೋ-ವಿನ್ ಖಾತೆಯ ಮೂಲಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
ಅಂತಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಲು ಕೋ-ವಿನ್ ಮೂಲಕ ಎಸ್ ಎಂಎಸ್ ಸಂದೇಶ ರವಾನೆಯಾಗಲಿದೆ.
ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ವಿವರ ನಮೂದಿಸಲಾಗುವುದು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

4 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago