Featured

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ನವದೆಹಲಿ: ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ:

ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು.
‘ಕೋವ್ಯಾಕ್ಸಿನ್’ ಲಸಿಕೆ ವಿತರಣೆ
15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿವರು ‘ಕೋ-ವಿನ್’ ಮೂಲಕ ನೋಂದಾಯಿಸಬಹುದು. ಲಸಿಕೆ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಬಹುದು.
ಹುಟ್ಟಿದ ವರ್ಷ 2007 ಅಥವಾ ಅದಕ್ಕಿಂತ ಮೊದಲಿನವರು ಅರ್ಹರು.

ಆರೋಗ್ಯ, ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಮಾರ್ಗಸೂಚಿ

ಜ.10ರಿಂದ ಮುನ್ನೆಚ್ಚೆರಿಕೆ ಡೋಸ್ ನೀಡಲಾಗುವುದು.
ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ನಡುವಣ ಅಂತರ 9 ತಿಂಗಳು ಅಥವಾ 39 ವಾರ.
ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ.10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು.
ಈಗಾಗಲೇ ಅಸ್ತಿತ್ವದಲ್ಲಿರುವ ಕೋ-ವಿನ್ ಖಾತೆಯ ಮೂಲಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
ಅಂತಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಲು ಕೋ-ವಿನ್ ಮೂಲಕ ಎಸ್ ಎಂಎಸ್ ಸಂದೇಶ ರವಾನೆಯಾಗಲಿದೆ.
ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ವಿವರ ನಮೂದಿಸಲಾಗುವುದು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

4 hours ago