Featured

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ಬೂಸ್ಟರ್ ಡೋಸ್ ಲಸಿಕೆ ನೀಡಲು ಮಾರ್ಗಸೂಚಿ ಪ್ರಕಟ – Vishwanews24

ನವದೆಹಲಿ: ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ:

ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು.
‘ಕೋವ್ಯಾಕ್ಸಿನ್’ ಲಸಿಕೆ ವಿತರಣೆ
15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿವರು ‘ಕೋ-ವಿನ್’ ಮೂಲಕ ನೋಂದಾಯಿಸಬಹುದು. ಲಸಿಕೆ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಬಹುದು.
ಹುಟ್ಟಿದ ವರ್ಷ 2007 ಅಥವಾ ಅದಕ್ಕಿಂತ ಮೊದಲಿನವರು ಅರ್ಹರು.

ಆರೋಗ್ಯ, ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಮಾರ್ಗಸೂಚಿ

ಜ.10ರಿಂದ ಮುನ್ನೆಚ್ಚೆರಿಕೆ ಡೋಸ್ ನೀಡಲಾಗುವುದು.
ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ನಡುವಣ ಅಂತರ 9 ತಿಂಗಳು ಅಥವಾ 39 ವಾರ.
ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ.10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು.
ಈಗಾಗಲೇ ಅಸ್ತಿತ್ವದಲ್ಲಿರುವ ಕೋ-ವಿನ್ ಖಾತೆಯ ಮೂಲಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
ಅಂತಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಲು ಕೋ-ವಿನ್ ಮೂಲಕ ಎಸ್ ಎಂಎಸ್ ಸಂದೇಶ ರವಾನೆಯಾಗಲಿದೆ.
ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ವಿವರ ನಮೂದಿಸಲಾಗುವುದು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

5 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

5 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

5 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

6 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

7 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

7 hours ago