ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10 ಮಂದಿ ಬಲಿಯಾಗಿದ್ದು, ನಾನಾ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಇಂದೂ ಸಹ ಬೆಂಗಳೂರಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕೂಡ ಕೂಡ ಬೆಂಗಳೂರಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಮೇ 1ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಇದನ್ನೂ ಓದಿ:
ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ಬುಧವಾರ ಮಳೆರಾಯ ತಂಪೆರೆದಿದ್ದಾನೆ. ಹಲವು ಅವಘಡಗಳ ಜೊತೆ ಭೀಕರ ಮಳೆ 10 ಜನರ ಪ್ರಾಣವನ್ನೂ ಕಸಿದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಜನ ಮೃತಪಟ್ಟಿದ್ದು, ಇನ್ನೂ ಮೂವರು ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ರಕ್ಕಸ ಮಳೆಗೆ
ಬುಧವಾರ ಸುರಿದ ಒಂದೇ ಒಂದು ಧಾರಾಕಾರ ಮಳೆಗೆ ಬೆಂಗಳೂರಿನ ಮರಗಳು ಧರೆಗುರಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 170ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 408 ಮರದ ಕೊಂಬೆಗಳು ಮುರಿದು ಬಿದ್ದಿವೆ. 5 ಪಾಲಿಕೆಗಳ ವ್ಯಾಪ್ತಿಯಲ್ಲಿ 68 ಕಡೆ ಜಲಾವೃತವಾಗಿದೆ. 25 ವರ್ಷಗಳ ಬಳಿಕ ಏಪ್ರಿಲ್ನಲ್ಲಿ ದಾಖಲೆಯ ಮಳೆಯಾಗಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…