Featured

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10 ಮಂದಿ ಬಲಿಯಾಗಿದ್ದು, ನಾನಾ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಇಂದೂ ಸಹ ಬೆಂಗಳೂರಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೂಡ ಕೂಡ ಬೆಂಗಳೂರಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಮೇ 1ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಇದನ್ನೂ ಓದಿ: 

ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ಬುಧವಾರ ಮಳೆರಾಯ ತಂಪೆರೆದಿದ್ದಾನೆ. ಹಲವು ಅವಘಡಗಳ ಜೊತೆ ಭೀಕರ ಮಳೆ 10 ಜನರ ಪ್ರಾಣವನ್ನೂ ಕಸಿದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಜನ ಮೃತಪಟ್ಟಿದ್ದು, ಇನ್ನೂ ಮೂವರು ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ.  ರಕ್ಕಸ ಮಳೆಗೆ

ಬುಧವಾರ ಸುರಿದ ಒಂದೇ ಒಂದು ಧಾರಾಕಾರ ಮಳೆಗೆ ಬೆಂಗಳೂರಿನ ಮರಗಳು ಧರೆಗುರಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 170ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 408 ಮರದ ಕೊಂಬೆಗಳು ಮುರಿದು ಬಿದ್ದಿವೆ. 5 ಪಾಲಿಕೆಗಳ ವ್ಯಾಪ್ತಿಯಲ್ಲಿ 68 ಕಡೆ ಜಲಾವೃತವಾಗಿದೆ. 25 ವರ್ಷಗಳ ಬಳಿಕ ಏಪ್ರಿಲ್‌ನಲ್ಲಿ ದಾಖಲೆಯ ಮಳೆಯಾಗಿದೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

4 hours ago