ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ, ರೈಲುಗಳಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸಧ ತೇಜಸ್ವಿ ಸೂರ್ಯ, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ಆರಕ್ಷಕ ಆಯುಕ್ತ ಪ್ರತಾಪ್ ರೆಡ್ದಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಮಾನಸಿಕ ಭಯ ಅಧಿಕ.. ನೋಡಿ ಇಂದಿನ ದಿನ ಭವಿಷ್ಯ -Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…