Featured

ಬೆಂಗಳೂರಿಗೆ ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ -Vishwanews24

ಬೆಂಗಳೂರಿಗೆ ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ -Vishwanews24

ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್ ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ.

ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ‌ಮಾಡಿಕೊಳ್ಳಲಾಗಿದೆ.

ಬೆಂಗಳೂರಿಗೆ ಬಂದ ಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯ ಕೆಂಗೇರಿ ಘಟಕದೊಳಗೇ‌ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ‌ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.‌ಅನ್ಬುಕುಮಾರ್ ಬಸ್ ನಲ್ಲಿ ‌ಕುಳಿತು ಒಂದು ಸುತ್ತು ಸಂಚರಿಸಿದರು.

ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24

34 ಆಸನಗಳ ಈ ಬಸ್ ನಲ್ಲಿ ಎರಡು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆರು ಬ್ಯಾಟರಿಗಳ ಸಹಾಯದಲ್ಲಿ ಬಸ್ ಸಂಚರಿಸಲಿದೆ. ಒಮ್ಮೆ ಚಾರ್ಜ್ ಮಾಡಿದರೆ 120 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ನ.1ಕ್ಕೆ 10 ಬಸ್‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸೇವೆಗೆ ಸಮರ್ಪಿಸುವರು.

ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ 90 ಬಸ್‌ಗಳು ರಸ್ತೆಗೆ ಇಳಿಯಲಿವೆ. ಎರಡನೇ ಹಂತದಲ್ಲಿ 300 ಬಸ್‌ಗಳು ಇನ್ನು ಆರು ತಿಂಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

13 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

13 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

16 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago