ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಲಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…