ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.
ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. ಶುಕ್ರವಾರವಷ್ಟೇ ಡೆಂಗ್ಯೂ ಜ್ವರಕ್ಕೆ ಇಬ್ಬರು ಮೃತಪಟ್ಟಿದ್ದು, ಇದೀಗ ಮತ್ತೆ ಡೆಂಗ್ಯೂಗೆ ಯುವಕ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…