Featured

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕುದ್ರೋಳಿಯ ಯುವಕ ಮೃತ್ಯು – Vishwanews24

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕುದ್ರೋಳಿಯ ಯುವಕ ಮೃತ್ಯು

ಮಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುದ್ರೋಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಕುದ್ರೋಳಿಯ ಮೊಯ್ದಿನ್ ನಗರದ ಝಹೂರ್-ನಸೀರಾ ದಂಪತಿಯ ಪುತ್ರ ನಾಹಿದ್ ಸಫಾನ್ (28) ಮೃತಪಟ್ಟ ಯುವಕ

ನಾಹಿದ್ ಸಫಾನ್ ಅವರು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಬೆಳ್ಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಯಲಹಂಕ ಬಿಬಿ ರಸ್ತೆಯ ಏರೋ ಡ್ರಂ ಬಳಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದ ನಾಹಿದ್ ಸಫಾನ್ ತಂದೆ ಮತ್ತು ತಾಯಿ ಹಾಗೂ ಅಣ್ಣ, ಅಕ್ಕ, ಪತ್ನಿಯನ್ನು ಅಗಲಿದ್ದಾರೆ.

Vishwa News 24

Recent Posts

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

8 minutes ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

14 minutes ago

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

35 minutes ago

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…

44 minutes ago

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಮುಚ್ಚಿ ಯುವಕರಿಂದ ಸಮಾಜಸೇವೆ – vishwanews24

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…

54 minutes ago

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ…

1 hour ago