ಮಂಗಳೂರು, : ಓದಿನಲ್ಲಿ ಆಸಕ್ತಿ ಇಲ್ಲ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಇರುವುದಾಗಿ ಪತ್ರ ಬರೆದು ಬೆಂಗಳೂರಿನಿಂದ ಮನೆ ಬಿಟ್ಟಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಓದಿನಲ್ಲಿ ಆಸಕ್ತಿ ಇಲ್ಲವೆಂದು ನಾಪತ್ತೆಯಾಗಿದ್ದ ಏಳು ಮಕ್ಕಳ ಪೈಕಿ ಮೂವರು ಮೈಸೂರಿನಲ್ಲಿ ಪತ್ತೆಯಾಗಿದ್ದರು. ಮತ್ತೊಂದು ಪ್ರಕರಣದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿ ಮಂಗಳೂರಿನ ಕೆಎಂಸಿ ಜ್ಯೋತಿ ಸಮೀಪ ಪತ್ತೆಯಾಗಿದ್ದಾರೆ.
ನಾಲ್ವರು ಮಕ್ಕಳು ಸದ್ಯ ಮಂಗಳೂರು ದಕ್ಷಿಣ(ಪಾಂಡೇಶ್ವರ) ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದು, ಉಪ್ಪಾರಪೇಟೆ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅ.14ರಿಂದ ನ.14ವರೆಗೆ ‘ಯಕ್ಷ ಮೋಹಿನಿ’ ಕೋಳ್ಯೂರು ರಾಮಚಂದ್ರ ರಾಯರಿಗೆ 90ರ ಸಂಭ್ರಮ – Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…