ಮಂಗಳೂರು, : ಓದಿನಲ್ಲಿ ಆಸಕ್ತಿ ಇಲ್ಲ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಇರುವುದಾಗಿ ಪತ್ರ ಬರೆದು ಬೆಂಗಳೂರಿನಿಂದ ಮನೆ ಬಿಟ್ಟಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಓದಿನಲ್ಲಿ ಆಸಕ್ತಿ ಇಲ್ಲವೆಂದು ನಾಪತ್ತೆಯಾಗಿದ್ದ ಏಳು ಮಕ್ಕಳ ಪೈಕಿ ಮೂವರು ಮೈಸೂರಿನಲ್ಲಿ ಪತ್ತೆಯಾಗಿದ್ದರು. ಮತ್ತೊಂದು ಪ್ರಕರಣದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿ ಮಂಗಳೂರಿನ ಕೆಎಂಸಿ ಜ್ಯೋತಿ ಸಮೀಪ ಪತ್ತೆಯಾಗಿದ್ದಾರೆ.
ನಾಲ್ವರು ಮಕ್ಕಳು ಸದ್ಯ ಮಂಗಳೂರು ದಕ್ಷಿಣ(ಪಾಂಡೇಶ್ವರ) ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದು, ಉಪ್ಪಾರಪೇಟೆ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅ.14ರಿಂದ ನ.14ವರೆಗೆ ‘ಯಕ್ಷ ಮೋಹಿನಿ’ ಕೋಳ್ಯೂರು ರಾಮಚಂದ್ರ ರಾಯರಿಗೆ 90ರ ಸಂಭ್ರಮ – Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…