Featured

ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ ; ಪ್ರಯಾಣದ ವಿವರ ಹೀಗಿದೆ – vishwanews24

ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ : ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ

ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.

ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್  https://www.ksrtc.in/   ಟಿಕೆಟ್ ಬುಕ್ಕಿಂಗ್ ಮಾಡಬಹುದು.

ವೋಲ್ವೋ ಪ್ರಯಾಣ ವಿವರ:

ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ. ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ. ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ. ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago