ಉಜಿರೆ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತರು ಸೋಮವಾರ ರಾತ್ರಿ ಇಲ್ಲಿಗೆ ಬಂದು 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್ಗಳಲ್ಲಿ ತಲಾ 20 ಲೀಟರ್ಗಳಂತೆ ಒಟ್ಟು 6,780 ಲೀಟರ್ ನೀರನ್ನು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು.
‘ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತರಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ’ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…