ಬೆಂಗಳೂರು: ಇಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಿವಾದಾತ್ಮಕವಾಗಿದ್ದ ಮಸೀದಿ ತೆರವು ಮಾಡಲಾಗಿದೆ. ಪ್ಲಾಟ್ಫಾರಂ 5ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.
ಇಲ್ಲಿನ ರೆಸ್ಟ್ ರೂಮ್ನ್ನು ಮಸೀದಿಯಾಗಿ ಪರಿವರ್ತಿಸಲಾಗಿತ್ತು. ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡುತ್ತಿದ್ದರು. ಇದೀಗ ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ತೆರವು ಮಾಡಲಾಗಿದೆ. ವಿಶ್ರಾಂತಿ ಗೃಹದಲ್ಲಿದ್ದ ಉರ್ದು ಭಾಷೆಯ ನಾಮಫಲಕ ತೆರವು ಮಾಡಿದ್ದು ಗಣಪತಿ, ಅಲ್ಲಾ, ಯೇಸು ಫೋಟೋ ಅಳವಡಿಸಲಾಗಿದೆ.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…