ಬೆಂಗಳೂರು: ಇಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಿವಾದಾತ್ಮಕವಾಗಿದ್ದ ಮಸೀದಿ ತೆರವು ಮಾಡಲಾಗಿದೆ. ಪ್ಲಾಟ್ಫಾರಂ 5ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.
ಇಲ್ಲಿನ ರೆಸ್ಟ್ ರೂಮ್ನ್ನು ಮಸೀದಿಯಾಗಿ ಪರಿವರ್ತಿಸಲಾಗಿತ್ತು. ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡುತ್ತಿದ್ದರು. ಇದೀಗ ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ತೆರವು ಮಾಡಲಾಗಿದೆ. ವಿಶ್ರಾಂತಿ ಗೃಹದಲ್ಲಿದ್ದ ಉರ್ದು ಭಾಷೆಯ ನಾಮಫಲಕ ತೆರವು ಮಾಡಿದ್ದು ಗಣಪತಿ, ಅಲ್ಲಾ, ಯೇಸು ಫೋಟೋ ಅಳವಡಿಸಲಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…