ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಎಚ್ಚರ..ಪರಿಚಿತರಿಗೆ ಮೊಬೈಲ್ ಕೊಡೋ ಮುನ್ನ ಸ್ವಲ್ಪ ಯಾಮಾರಿದ್ರೂ ನಿಮ್ಮ ಖಾತೆ ಕನ್ನ ಹಾಕಿ ಹಣ ಪೀಕುವ ಜನರು ಹೆಚ್ಚಾಗಿದ್ದಾರೆ.
ನಿಮ್ಮ ಮೊಬೈಲ್ನನ್ನು ಅಪ್ಪಿತಪ್ಪಿಯೂ ಯಾರು ಕೇಳಿದ್ರು ಕೊಡುವುದಕ್ಕೆ ಮುಂದಾಗಬೇಡಿ, ಯಾಕೆಂದ್ರೆ ಇಂತದ್ದೇ ಒಂದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ, ನನ್ನ ಮೊಬೈಲ್ ನಲ್ಲಿ ಚಾರ್ಜ್ ಇಲ್ಲ ಅರ್ಜೆಂಟ್ ಕಾಲ್ ಮಾಡಬೇಕು ಎಂದುಕೊಂಡು ದೇವವ್ರಾತ್ ಸಿಂಗ್ ಎಂಬವರ ಕೈನಿಂದ ಮೊಬೈಲ್ ತೆಗೆದುಕೊಂಡ ಕ್ಷಣ ಮಾತ್ರದಲ್ಲಿ ಬೇರೆ ಕೈನಲ್ಲಿ ಹತ್ತಿ ಓಡಿ ಹೋಗಿದ್ದಾನೆ. ಆ ಮೊಬೈಲ್ನಲ್ಲಿ ದೇವವ್ರಾತ್ ಸಿಂಗ್ ಮತ್ತು ಅವರ ಪ್ರೀಯತಮೆಯ ಫೋಟೋಗಳು ಇದ್ದವು. ಅದೇ ವಿಚಾರವನ್ನು ಇಟ್ಟುಕೊಂಡು ಹಣ ಕೊಡಿ ಇಲ್ಲವಾದ್ರೆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದಾನೆ.
ಲಕ್ಷ ಲಕ್ಷ ಹಣ ಕೇಳೋದಕ್ಕೆ ಶುರು ಮಾಡಿದ್ದನು ನಂತ್ರ ಆತ ಯಶವಂತಪುರ ಪೊಲೀಸರಿಗೆ ದೂರು ನೀಡಿದ್ರು. ಬಳಿಕ ವಿಚಾರಣೆ ನಡೆಸಿ ಪವನ್, ಸೈಯದ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…