ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಎಚ್ಚರ..ಪರಿಚಿತರಿಗೆ ಮೊಬೈಲ್ ಕೊಡೋ ಮುನ್ನ ಸ್ವಲ್ಪ ಯಾಮಾರಿದ್ರೂ ನಿಮ್ಮ ಖಾತೆ ಕನ್ನ ಹಾಕಿ ಹಣ ಪೀಕುವ ಜನರು ಹೆಚ್ಚಾಗಿದ್ದಾರೆ.
ನಿಮ್ಮ ಮೊಬೈಲ್ನನ್ನು ಅಪ್ಪಿತಪ್ಪಿಯೂ ಯಾರು ಕೇಳಿದ್ರು ಕೊಡುವುದಕ್ಕೆ ಮುಂದಾಗಬೇಡಿ, ಯಾಕೆಂದ್ರೆ ಇಂತದ್ದೇ ಒಂದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ, ನನ್ನ ಮೊಬೈಲ್ ನಲ್ಲಿ ಚಾರ್ಜ್ ಇಲ್ಲ ಅರ್ಜೆಂಟ್ ಕಾಲ್ ಮಾಡಬೇಕು ಎಂದುಕೊಂಡು ದೇವವ್ರಾತ್ ಸಿಂಗ್ ಎಂಬವರ ಕೈನಿಂದ ಮೊಬೈಲ್ ತೆಗೆದುಕೊಂಡ ಕ್ಷಣ ಮಾತ್ರದಲ್ಲಿ ಬೇರೆ ಕೈನಲ್ಲಿ ಹತ್ತಿ ಓಡಿ ಹೋಗಿದ್ದಾನೆ. ಆ ಮೊಬೈಲ್ನಲ್ಲಿ ದೇವವ್ರಾತ್ ಸಿಂಗ್ ಮತ್ತು ಅವರ ಪ್ರೀಯತಮೆಯ ಫೋಟೋಗಳು ಇದ್ದವು. ಅದೇ ವಿಚಾರವನ್ನು ಇಟ್ಟುಕೊಂಡು ಹಣ ಕೊಡಿ ಇಲ್ಲವಾದ್ರೆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದಾನೆ.
ಲಕ್ಷ ಲಕ್ಷ ಹಣ ಕೇಳೋದಕ್ಕೆ ಶುರು ಮಾಡಿದ್ದನು ನಂತ್ರ ಆತ ಯಶವಂತಪುರ ಪೊಲೀಸರಿಗೆ ದೂರು ನೀಡಿದ್ರು. ಬಳಿಕ ವಿಚಾರಣೆ ನಡೆಸಿ ಪವನ್, ಸೈಯದ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…