ಉದ್ಯೋಗ ಮಾಹಿತಿ

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು : ರಾಜ್ಯದಲ್ಲಿ ರಿಂದ 9 ಮತ್ತು 10ನೇ ತರಗತಿಗಳು ಆಗಸ್ಟ್ 23 ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಆರಂಭ

ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ನಡೆಯಲಿದೆ ತರಗತಿಗಳು

ವಿದ್ಯಾರ್ಥಿಗಳಿಗೆ ಅನುಮತಿ ಪತ್ರ ಕಡ್ಡಾಯ

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಯಲ್ಲಿ ಮಾತ್ರ ಶಾಲೆಗಳು ಆರಂಭ

ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ

ಮನೆಯಿಂದಲೇ ಮಕ್ಕಳು ಕುಡಿಯುವ ನೀರು, ಉಪಹಾರ ತರಬೇಕು

ಭೌತಿಕ ತರಗತಿ ಹಾಜರಾತಿ ಕಡ್ಡಾಯವಲ್ಲ

ಆನ್‌ಲೈನ್ ಅಥವಾ ಭೌತಿಕ ಎರಡರಲ್ಲಿ ಒಂದರಲ್ಲಿ ಹಾಜರಾತಿ ಅಗತ್ಯ

ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು

ಸೋಮವಾರದಿಂದ ಶುಕ್ರವಾರದವರೆಗೆ ಭೌತಿಕ ತರಗತಿ ನಡೆಸಲು ಅವಕಾಶ

ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿಗಳು ನಡೆಯಲಿವೆ

ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಸಲು ನಿರ್ಧಾರ

ಶಾಲೆಯನ್ನು ಸಾನಿಟೈಸ್ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು .

ತರಗತಿಗೆ ಹಾಜರಾಗುವ ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ

50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಧರಿಸಬೇಕು

ಅಡುಗೆ ಮನೆ ಹಾಗೂ ದಾಸ್ತಾನು ವಸ್ತುಗಳನ್ನು ಸಂಪೂರ್ಣವಾಗಿ ಕ್ಲೀನ್ ಮಾಡಬೇಕು

ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

ತರಗತಿಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago