ಉದ್ಯೋಗ ಮಾಹಿತಿ

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು : ರಾಜ್ಯದಲ್ಲಿ ರಿಂದ 9 ಮತ್ತು 10ನೇ ತರಗತಿಗಳು ಆಗಸ್ಟ್ 23 ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಆರಂಭ

ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ನಡೆಯಲಿದೆ ತರಗತಿಗಳು

ವಿದ್ಯಾರ್ಥಿಗಳಿಗೆ ಅನುಮತಿ ಪತ್ರ ಕಡ್ಡಾಯ

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಯಲ್ಲಿ ಮಾತ್ರ ಶಾಲೆಗಳು ಆರಂಭ

ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ

ಮನೆಯಿಂದಲೇ ಮಕ್ಕಳು ಕುಡಿಯುವ ನೀರು, ಉಪಹಾರ ತರಬೇಕು

ಭೌತಿಕ ತರಗತಿ ಹಾಜರಾತಿ ಕಡ್ಡಾಯವಲ್ಲ

ಆನ್‌ಲೈನ್ ಅಥವಾ ಭೌತಿಕ ಎರಡರಲ್ಲಿ ಒಂದರಲ್ಲಿ ಹಾಜರಾತಿ ಅಗತ್ಯ

ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು

ಸೋಮವಾರದಿಂದ ಶುಕ್ರವಾರದವರೆಗೆ ಭೌತಿಕ ತರಗತಿ ನಡೆಸಲು ಅವಕಾಶ

ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿಗಳು ನಡೆಯಲಿವೆ

ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಸಲು ನಿರ್ಧಾರ

ಶಾಲೆಯನ್ನು ಸಾನಿಟೈಸ್ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು .

ತರಗತಿಗೆ ಹಾಜರಾಗುವ ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ

50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಧರಿಸಬೇಕು

ಅಡುಗೆ ಮನೆ ಹಾಗೂ ದಾಸ್ತಾನು ವಸ್ತುಗಳನ್ನು ಸಂಪೂರ್ಣವಾಗಿ ಕ್ಲೀನ್ ಮಾಡಬೇಕು

ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

ತರಗತಿಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago