ಬೆಂಗಳೂರು : ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ.
ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು, ದಾಳಿಗೆ ಒಳಗಾಗಿದ್ದಂತೆ ಸಂತ್ರಸ್ತೆಗೆ ಮೂರು ಸರ್ಜರಿ ನಡೆದಿದ್ದು, ಈ ವೇಳೆ ರಕ್ತದಾನ ಮಾಡಿದ್ದಾರೆ.
ಇನ್ನು ಪೊಲೀಸ್ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್, ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರ್ ವಿಶ್ವನಾಥ್ ರೆಡ್ಡಿ, ಚಂದ್ರಯ್ಯ, ಮೋಹನ್ ಕುಮಾರ್ ಮತ್ತು ನಟರಾಜ್ ಅವರು ಗುರುವಾರ ರಕ್ತದಾನ ಮಾಡಿದ್ದಾರೆ.
ಪೊಲೀಸರು ರಕ್ತದಾನ ಮಾಡಿರೋದಕ್ಕೆ ಸೇಂಟ್ ಜಾನ್ಸ್ ಆಸ್ಪತ್ರೆ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಯುವತಿಗೆ ಇದುವರೆಗೂ ಮೂರು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…