ಬೆಂಗಳೂರು: ಎರಡು ವರ್ಷ ಕೊರೊನಾ ದಿಂದ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿತ್ತು. ಈ ಬಾರಿ ಅದ್ಧೂರಿ ಆಚರಣೆಗೆ ಬೆಂಗಳೂರು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಕ್ರಿಸ್ ಮೆಸ್ ಮತ್ತು ಹೊಸ ವರ್ಷ ಆಚರಣೆಗೆ ಅನುಮತಿ ಕಡ್ಡಾಯಗೊಳಿಸಿದ್ದಾರೆ.
ಬೆಂಗಳೂರು ನಗರ ಪಂಚತಾರ ಹೋಟೆಲ್ , ಕ್ಲಬ್ ಗಳು, ಮನರಂಜನಾ ಕಾರ್ಯಕ್ರಮ ಆಯೋಜಕರಿಗೆ ಪೊಲೀಸರಿಂದ ಸೂಚನೆ ನೀಡಿದ್ದಾರೆ. ಆಚರಣೆ ವೇಳೆ ಮಾದಕವಸ್ತು ಸರಬರಾಜು ಆಗದಂತೆ ನೋಡಿಕೊಳ್ಳಿ. ಜೊತೆಗೆ ಸಾರ್ವಜನಿಕ ಸುರಕ್ಷತೆ, ರಕ್ಞಣೆಗೆ ಆಯೋಜಕರು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ಮಹಿಳೆಯರು, ಮಕ್ಕಳು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು . ಆಗಮನ ಮತ್ತು ನಿರ್ಗಮನ , ಪಾರ್ಕಿಂಗ್ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಯೋಜಕರಿಗೆ ಸೂಚನೆ ನೀಡಿದ್ದಾರೆ.ಸ್ಥಳದಲ್ಲಿ ಸಿಸಿಟಿವಿ ಅಳವಡಿಸಬೇಕು, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ನಿನ್ನೆ ಪೊಲೀಸ್ ಆಯಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…