ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.
ಚಿಕ್ಕಮಂಗಳೂರು : ನಾಳೆಯಿಂದ ದತ್ತಮಾಲೆ ಅಭಿಯಾನ .. 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – Vishwanews24
ಇವರು ಬೈಕ್ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು. ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…