ಬೆಂಗಳೂರು: ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ತರ ಅಕ್ರಮ ಕಟ್ಟಡಗಳನ್ನು ಕಟ್ಟಿ ಅನಾಹುತ ಸಂಭವಿಸಿದರೆ ಸತ್ತವರಿಗೆ ಹೊಣೆ ಯಾರು? ಅವ್ನು ಎಲ್ಲಿ ಕಮಿಷನರ್ ಎಂದು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಇನ್ಮುಂದೆ ಯಾವುದೇ ಅಕ್ರಮ ಕಟ್ಟಡ ಕಟ್ಟುವಂತಿಲ್ಲ ಎಂದು ತಾಕೀತು ಮಾಡಿದರು.
ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂಪಾಯಿ, ಬಿಬಿಎಂಪಿಯಿಂದ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. 6 ಮಂದಿ ಗಾಯಗೊಂಡಿದ್ದು, ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪರಿಹಾರ ನೀಡಿರುವುದು ಅವರ ಜೀವಕ್ಕೆ ಸಮವಲ್ಲ. ಜೀವಕ್ಕೆ ಬೆಲೆ ಕಟ್ಟಲಾಗದು. ಆದರೂ ಮೃತರೆಲ್ಲ ಕೂಲಿ ಕಾರ್ಮಿಕರು. ಅವರನ್ನು ನಂಬಿಕೊಂಡವರಿಗೆ ನೆರವು ನೀಡಬೇಕಿದೆ. ಮೃತದೇಹವನ್ನು ಅವರ ಊರಿಗೆ ಕೊಂಡೊಯ್ಯಲೂ ವ್ಯವಸ್ಥೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…