ಬೆಂಗಳೂರು : ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ಅಕ್ಟೋಬ್ 24 ರಿಂದ 30 ರವರೆಗೆ ಕನ್ನಡಕ್ಕಾಗಿ ನಾವು ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಈ ಬಾರಿ ಒಂದು ವಾರ ನಡೆಯಲಿದ್ದು, ಒಂದು ವಾರ 6 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಅ.24 ರಿಂದ 30 ರವರೆಗೆ ನಡೆಸಬೇಕು ಎಂದು ಹೇಳಿದ್ದಾರೆ.
ಉದ್ಯೋಗ, ಶಿಕ್ಷಣಕ್ಕಾಗಿ ಬಂದಿರುವ ಹೊರ ರಾಜ್ಯದವರು 100 ಪದ ಕನ್ನಡ ಬಳಸುವಂತೆ ಮನವಿ ಮಾಡಿದ್ದು, ಅ. 28 ರಂದು ಕನಿಷ್ಟ ಮೂರು ಕನ್ನಡ ಗೀತೆಯನ್ನು ಲಕ್ಷ ಕಂಠಗಳಲ್ಲಿ ಒಂದು ಸಾವಿರ ಕಡೆಗಳಲ್ಲಿ ಸಾಮೂಹಿಕ ಗಾಯ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 4,500 ಅರ್ಜಿ ಸಲ್ಲಿಕೆಯಾಗಿದ್ದು, ಅಕ್ಟೋಬರ್ 28 ಅಥವಾ 29 ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…