ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ.
‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ–ಯುವತಿಯರು ಮನ ಬಂದಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕುಟುಂಬ ಸಮೇತ ಉದ್ಯಾನಕ್ಕೆ ಬರುವ ಹಿರಿಯರಿಗೆ, ಮಕ್ಕಳಿಗೆ, ಮಹಿಳೆಯರಿಗೆ ಇದು ಕಿರಿಕಿರಿಯಾಗುತ್ತಿತ್ತು. ಇದನ್ನು ತಡೆಯಲು ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡುತ್ತಿದ್ದಾರೆ.
ಉದ್ಯಾನದಲ್ಲಿ ಇಂತಹ ಅಸಭ್ಯ ವರ್ತನೆಗಳಿಗೆ ಕಡಿವಾಣ ಬಿದ್ದಂತಾಗಿದೆ. ತೋಟಗಾರಿಕೆ ಇಲಾಖೆಯ ಈ ನೂತನ ಕ್ರಮ ಶ್ಲಾಘನೀಯ’ ಎಂದು ಕಬ್ಬನ್ ಉದ್ಯಾನದ ನಡಿಗೆದಾರು ತಿಳಿಸಿದ್ದಾರೆ.
‘ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳಲ್ಲಿ ಕಾರ್ಯನಿರ್ವಹಿಸುವ ಭದ್ರತಾ ಸಿಬ್ಬಂದಿಗೆ ಧ್ವನಿವರ್ಧಕ ನೀಡಲಾಗಿದೆ. ಉದ್ಯಾನದಲ್ಲಿ ಸ್ವಚ್ಛತೆ ಕಾಪಾಡುವುದು, ಗಿಡ–ಮರಗಳಿಗೆ ಹಾನಿ ಮಾಡಬಾರದು ಎಂಬ ಎಚ್ಚರಿಕೆಯನ್ನು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ’.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…