Featured

ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ – Vishwanews24

ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ

ಬೆಂಗಳೂರು: ರಾಜಧಾನಿಯ ನೂತನ ಪೊಲೀಸ್​ ಆಯುಕ್ತರಾಗಿ ನಮೇಕವಾದ ಎಡಿಜಿಪಿ ಸಿ.ಎಚ್​.ಪ್ರತಾಪ್​ ರೆಡ್ಡಿ ಅವರಿಗೆ ನಿರ್ಗಮಿತ ಕಮಿಷನರ್​ ಕಮಲ್​ ಪಂತ್ ಅವರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್​ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿ‌ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.

ಬೆಂಗಳೂರಿನ ನ್ಯಾಷನಲ್​ ಅಸೋಸಿಯೇಷನ್​ ಆಫ್​ ಸಾಫ್ಟ್​ವೇರ್​ ಆಯಂಡ್​ ಸರ್ವೀಸಸ್​ ಕಂಪನೀಸ್​ (ಸೈಬರ್​ ಸೆಕ್ಯೂರಿಟಿ ವಿಂಗ್​) ಸಲಹೆಗಾರರಾಗಿ ಪ್ರತಾಪ್​ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್​ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್​ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್​ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

20 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

20 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

21 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

21 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

23 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

23 hours ago