ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಚ್ಚಲ್ಪಟ್ಟಿದ್ದಂತ ನಗರದ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದಂತ ಕೆ ಆರ್ ಮಾರುಕಟ್ಟೆ, ಸೆ.1ರಿಂದ ಮತ್ತೆ ಓಪನ್ ಆಗಲಿದೆ. ಈ ಮೂಲಕ ರೈತರು ಬೆಳದಂತ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ.
ಕಳೆದ ಆರು ತಿಂಗಳಿನಿಂದ ಕೊರೋನಾ ಸೋಂಕಿನ ಭೀತಿಯಿಂದಾಗಿ ನಗರ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದಂತ ಕೆ ಆರ್ ಮಾರ್ಕೆಟ್ ಬಂದ್ ಆಗಿತ್ತು. ಹೀಗಾಗಿ ನಗರ ಜನರಿಗೆ ತರಕಾರಿ, ಸೊಪ್ಪು ಸೇರಿದಂತೆ ಅನೇಕ ಅಗತ್ಯ ವಸ್ತುಗಳಿಗೆ ತೊಂದರೆ ಕೂಡ ಆಗಿತ್ತು. ಅಲ್ಲದೇ ಕೆ ಆರ್ ಮಾರುಕಟ್ಟೆ ಇಲ್ಲದೇ ರೈತರು ಬೆಳೆದಂತ ಬೆಳೆಯನ್ನು ಮಾರಾಟ ಕೂಡ ಮಾಡಲಾಗದೇ ಬೆಲೆ ಕುಸಿತದ ಸಂಕಷ್ಟವನ್ನು ಎದುರಿಸುವಂತಾಗಿದೆ.
ಇದೀಗ ಈ ಸಮಸ್ಯೆಗೆ ಸೆಪ್ಟೆಂಬರ್ 1ರಂದು ಇತಿಶ್ರೀ ಬೀಳಲಿದೆ. ಸೆಪ್ಟೆಂಬರ್ 1ರಿಂದ ಕೆ ಆರ್ ಮಾರುಕಟ್ಟೆ ಆರು ತಿಂಗಳ ಬಳಿಕ ತೆರೆಯಲಿದೆ. ರೈತರು, ಅನೇಕ ಕೂಲಿ ಕಾರ್ಮಿಕರಿಗೆ ಮತ್ತೆ ಕೆ ಆರ್ ಮಾರುಕಟ್ಟೆ ತೆರೆದು ಕೊಳ್ಳಲಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…