ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಚ್ಚಲ್ಪಟ್ಟಿದ್ದಂತ ನಗರದ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದಂತ ಕೆ ಆರ್ ಮಾರುಕಟ್ಟೆ, ಸೆ.1ರಿಂದ ಮತ್ತೆ ಓಪನ್ ಆಗಲಿದೆ. ಈ ಮೂಲಕ ರೈತರು ಬೆಳದಂತ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ.
ಕಳೆದ ಆರು ತಿಂಗಳಿನಿಂದ ಕೊರೋನಾ ಸೋಂಕಿನ ಭೀತಿಯಿಂದಾಗಿ ನಗರ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದಂತ ಕೆ ಆರ್ ಮಾರ್ಕೆಟ್ ಬಂದ್ ಆಗಿತ್ತು. ಹೀಗಾಗಿ ನಗರ ಜನರಿಗೆ ತರಕಾರಿ, ಸೊಪ್ಪು ಸೇರಿದಂತೆ ಅನೇಕ ಅಗತ್ಯ ವಸ್ತುಗಳಿಗೆ ತೊಂದರೆ ಕೂಡ ಆಗಿತ್ತು. ಅಲ್ಲದೇ ಕೆ ಆರ್ ಮಾರುಕಟ್ಟೆ ಇಲ್ಲದೇ ರೈತರು ಬೆಳೆದಂತ ಬೆಳೆಯನ್ನು ಮಾರಾಟ ಕೂಡ ಮಾಡಲಾಗದೇ ಬೆಲೆ ಕುಸಿತದ ಸಂಕಷ್ಟವನ್ನು ಎದುರಿಸುವಂತಾಗಿದೆ.
ಇದೀಗ ಈ ಸಮಸ್ಯೆಗೆ ಸೆಪ್ಟೆಂಬರ್ 1ರಂದು ಇತಿಶ್ರೀ ಬೀಳಲಿದೆ. ಸೆಪ್ಟೆಂಬರ್ 1ರಿಂದ ಕೆ ಆರ್ ಮಾರುಕಟ್ಟೆ ಆರು ತಿಂಗಳ ಬಳಿಕ ತೆರೆಯಲಿದೆ. ರೈತರು, ಅನೇಕ ಕೂಲಿ ಕಾರ್ಮಿಕರಿಗೆ ಮತ್ತೆ ಕೆ ಆರ್ ಮಾರುಕಟ್ಟೆ ತೆರೆದು ಕೊಳ್ಳಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…