Featured

ಬೆಂಗಳೂರು : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ – Vishwanews24

ಬೆಂಗಳೂರು : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ

ಬೆಂಗಳೂರು : ಹಿಜಾಬ್, ಹಲಾಲ್ ಕಟ್, ಅಜಾನ್ ಬಳಿಕ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದ್ದು, ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡದಿದ್ದರೆ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಹಿಂದೂ ಸಂಘಟನೆಗಳು ಅಭಿಯಾನಕ್ಕೆ ಮುಂದಾಗಿವೆ.

ರಾಜ್ಯದಲ್ಲಿ ಮದರಸಾಗಳನ್ನು ನಿಷೇಧ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಮದರಸಾಗಳನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದಲ್ಲೂ ಮದಸರಾಸಗಳನ್ನು ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ ಪಾಠಗಳು ಜೊತೆಗೆ ಹಿಂದುತ್ವದ ಹಿನ್ನೆಲೆ ಇರುವ ಪ್ರಾಧ್ಯಾಪಕರು ಇರಬೇಕು, ಕೇಸರಿ ಕಾಲೇಜಿಗೆ ಕೇಸರಿ ಬಣ್ಣ, ಎಲ್ಲಾ ವಿದ್ಯಾರ್ಥಿಗಳು ಕೇಸರಿ ಬಣ್ಣದ ಸಮವಸ್ತ್ರ ಇರಬೇಕು ಎಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago