ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ಡೌನ್ ಘೋಷಣೆಯಾಗಿದೆ. ಅಗತ್ಯ ಸೇವೆ ಬಿಟ್ಟು
ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಇಂದು ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಯಾವೆಲ್ಲ ಅಂಗಡಿಗಳು
ತೆರೆದಿರಬೇಕು ಎಂಬುದರ ಬಗ್ಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ. ಯಾರಿಗೆಲ್ಲ ಅನುಮತಿ?
1) ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ
2) ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು
3) ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ವಾರ್ಸಲ್ಗಳಿಗೆ ಮಾತ್ರ ಅವಕಾಶ
4) ಹೊಟೇಲ್, ಲಾಡ್ಡಿಂಗ್ ಹೊರಗಿನಿಂದ ಬಂದ ಅತಿಥಿಗಳಿಗೆ ಮಾತ್ರ ಅನುಮತಿ
5) ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
6) ಬ್ಯಾಂಕ್, ಎಟಿಎಂ ಇನ್ನರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
7) ಪೇಪರ್, ಟಿವಿ, ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶವಿದೆ
8) ಇ-ಕಾಮರ್ಸ್ ಸೇವೆಯ ಕಚೇರಿಗಳಿಗೆ ತರೆಯಬಹುದು
9) ಶೇರ್ ಮಾರ್ಕೇಟ್ ನಡೆಸುವ ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
10) ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ
11) ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ
ಈ ಮೇಲಿನ ಬಿಟ್ಟು ಉಳಿದ ಎಲ್ಲ ಅಂಗಡಿಗಳು ಮುಚ್ಚುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…