ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ಡೌನ್ ಘೋಷಣೆಯಾಗಿದೆ. ಅಗತ್ಯ ಸೇವೆ ಬಿಟ್ಟು
ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಇಂದು ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಯಾವೆಲ್ಲ ಅಂಗಡಿಗಳು
ತೆರೆದಿರಬೇಕು ಎಂಬುದರ ಬಗ್ಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ. ಯಾರಿಗೆಲ್ಲ ಅನುಮತಿ?
1) ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ
2) ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು
3) ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ವಾರ್ಸಲ್ಗಳಿಗೆ ಮಾತ್ರ ಅವಕಾಶ
4) ಹೊಟೇಲ್, ಲಾಡ್ಡಿಂಗ್ ಹೊರಗಿನಿಂದ ಬಂದ ಅತಿಥಿಗಳಿಗೆ ಮಾತ್ರ ಅನುಮತಿ
5) ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
6) ಬ್ಯಾಂಕ್, ಎಟಿಎಂ ಇನ್ನರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
7) ಪೇಪರ್, ಟಿವಿ, ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶವಿದೆ
8) ಇ-ಕಾಮರ್ಸ್ ಸೇವೆಯ ಕಚೇರಿಗಳಿಗೆ ತರೆಯಬಹುದು
9) ಶೇರ್ ಮಾರ್ಕೇಟ್ ನಡೆಸುವ ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
10) ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ
11) ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ
ಈ ಮೇಲಿನ ಬಿಟ್ಟು ಉಳಿದ ಎಲ್ಲ ಅಂಗಡಿಗಳು ಮುಚ್ಚುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…