Featured

ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

ಅಗತ್ಯ ಸೇವೆ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆಯಾಗಿದೆ. ಅಗತ್ಯ ಸೇವೆ ಬಿಟ್ಟು
ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಇಂದು ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಯಾವೆಲ್ಲ ಅಂಗಡಿಗಳು
ತೆರೆದಿರಬೇಕು ಎಂಬುದರ ಬಗ್ಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.

ಮಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೆಚ್ಚವನ್ನು ಮಹಾನಗರ ಪಾಲಿಕೆ ಭರಿಸಲಿದೆ: ವೇದವ್ಯಾಸ ಕಾಮತ್ -Vishwanews24

ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ. ಯಾರಿಗೆಲ್ಲ ಅನುಮತಿ?

1) ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ
2) ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು
3) ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ವಾರ್ಸಲ್‌ಗಳಿಗೆ ಮಾತ್ರ ಅವಕಾಶ
4) ಹೊಟೇಲ್, ಲಾಡ್ಡಿಂಗ್ ಹೊರಗಿನಿಂದ ಬಂದ ಅತಿಥಿಗಳಿಗೆ ಮಾತ್ರ ಅನುಮತಿ
5) ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
6) ಬ್ಯಾಂಕ್, ಎಟಿಎಂ ಇನ್ನರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
7) ಪೇಪರ್, ಟಿವಿ, ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶವಿದೆ
8) ಇ-ಕಾಮರ್ಸ್ ಸೇವೆಯ ಕಚೇರಿಗಳಿಗೆ ತರೆಯಬಹುದು
9) ಶೇರ್ ಮಾರ್ಕೇಟ್ ನಡೆಸುವ ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
10) ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ
11) ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ

ಈ ಮೇಲಿನ ಬಿಟ್ಟು ಉಳಿದ ಎಲ್ಲ ಅಂಗಡಿಗಳು ಮುಚ್ಚುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

5 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago